alex Certify ಬಿಗ್ ನ್ಯೂಸ್: ನಿರೀಕ್ಷೆಯಂತೆಯೇ ಕೇರಳಕ್ಕೆ ಮುಂಗಾರು ಪ್ರವೇಶ, ಎರಡು ದಿನದಲ್ಲಿ ರಾಜ್ಯಕ್ಕೆ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನಿರೀಕ್ಷೆಯಂತೆಯೇ ಕೇರಳಕ್ಕೆ ಮುಂಗಾರು ಪ್ರವೇಶ, ಎರಡು ದಿನದಲ್ಲಿ ರಾಜ್ಯಕ್ಕೆ ಎಂಟ್ರಿ

ನವದೆಹಲಿ: ನಿರೀಕ್ಷೆಯಂತೆಯೇ ಜೂನ್ 1 ರ ಸೋಮವಾರ ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಬಾರಿ ಸರಾಸರಿಗಿಂತ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ದೇಶದ ರೈತರ ಜೀವನಾಡಿಯಾಗಿರುವ ನೈರುತ್ಯ ಮುಂಗಾರು ನಿರೀಕ್ಷಿಸಿದಂತೆಯೇ ಕೇರಳಕ್ಕೆ ಆಗಮಿಸಿದ್ದು ಒಂದೆರಡು ದಿನಗಳ ನಂತರ ರಾಜ್ಯಕ್ಕೆ ಪ್ರವೇಶಿಸಲಿದೆ. ಇದರೊಂದಿಗೆ ಈ ವರ್ಷದ ಮಳೆಗಾಲ ಆರಂಭವಾಗಿದೆ. ಕೇರಳದ ಕೋಜಿಕೋಡ್ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತ ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಿರುವುದರಿಂದ ಎಲ್ಲೆಡೆ ಮುಂಗಾರು ವ್ಯಾಪಿಸಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...