alex Certify BIG BREAKING: ಭೂಕಂಪನಕ್ಕೆ ನಡುಗಿದ ರಾಷ್ಟ್ರ ರಾಜಧಾನಿ ನವದೆಹಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭೂಕಂಪನಕ್ಕೆ ನಡುಗಿದ ರಾಷ್ಟ್ರ ರಾಜಧಾನಿ ನವದೆಹಲಿ

ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ನಡುವೆ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭೂಕಂಪನವಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.

ನವದೆಹಲಿ ಮಾತ್ರವಲ್ಲದೆ ನೋಯ್ಡಾ ಹಾಗೂ ಗುರುಗ್ರಾಮದಲ್ಲೂ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎನ್ನಲಾಗಿದೆ.

ಈ ಕಂಪನದಿಂದ ಆಗಿರುವ ಹಾನಿ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...