alex Certify BIG BREAKING:‌ ಕೋವಿಡ್ 19‌ ಕೇಂದ್ರವಾಗಿ ಬಳಕೆಯಾಗಿದ್ದ ಹೋಟೆಲ್‌ ನಲ್ಲಿ ಅಗ್ನಿ ಅವಘಡ – 7 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING:‌ ಕೋವಿಡ್ 19‌ ಕೇಂದ್ರವಾಗಿ ಬಳಕೆಯಾಗಿದ್ದ ಹೋಟೆಲ್‌ ನಲ್ಲಿ ಅಗ್ನಿ ಅವಘಡ – 7 ಮಂದಿ ಸಜೀವ ದಹನ

Fire broke out at a hotel in Andhra Pradesh’s Vijayawada.ಮೂರು ದಿನಗಳ ಹಿಂದಷ್ಟೇ ಗುಜರಾತಿನ ಅಹ್ಮದಾಬಾದ್‌ ನಲ್ಲಿರುವ ಕೋವಿಡ್‌ 19 ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಂಟು ಮಂದಿ ಸಜೀವ ದಹನವಾಗಿದ್ದರು. ಇದೀಗ ಮತ್ತೊಂದು ಅಗ್ನಿ ದುರಂತ ನಡೆದಿದೆ.

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೋವಿಡ್‌ 19 ಕೇಂದ್ರವಾಗಿ ಬಳಕೆಯಾಗುತ್ತಿದ್ದ ಹೋಟೆಲ್‌ ಒಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಪರಿಹಾರ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯಂತೆ ದುರಂತದಲ್ಲಿ 7 ಮಂದಿ ಸಜೀವ ದಹನವಾಗಿದ್ದಾರೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...