alex Certify GOOD NEWS: ಬಂದೇಬಿಡ್ತು ಮಹಾಮಾರಿಗೆ ಬ್ರಹ್ಮಾಸ್ತ್ರ – ಬೆಂಗಳೂರು ಸೇರಿದಂತೆ ದೇಶದ ವಿವಿಧ ಸ್ಥಳಗಳಿಗೆ ಕೋವಿಶೀಲ್ಡ್ ಲಸಿಕೆ ಪೂರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಬಂದೇಬಿಡ್ತು ಮಹಾಮಾರಿಗೆ ಬ್ರಹ್ಮಾಸ್ತ್ರ – ಬೆಂಗಳೂರು ಸೇರಿದಂತೆ ದೇಶದ ವಿವಿಧ ಸ್ಥಳಗಳಿಗೆ ಕೋವಿಶೀಲ್ಡ್ ಲಸಿಕೆ ಪೂರೈಕೆ

ನವದೆಹಲಿ: ಮಹಾಮಾರಿ ಕೊರೊನಾ ಸೋಂಕಿಗೆ ಬ್ರಹ್ಮಾಸ್ತ್ರ ಸಿದ್ಧವಾಗಿದ್ದು, ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ದೇಶದ ವಿವಿಧ ರಾಜ್ಯಗಳಿಗೆ ಕೋವಿಶೀಲ್ಡ್ ಲಸಿಕೆ ಪೂರೈಕೆ ಆರಂಭಸಿದೆ.

ದೇಶದ ಜನತೆಗೆ ಜನವರಿ 16ರಿಂದ ಕೋವಿಶೀಲ್ಡ್ ಲಸಿಕೆ ಪೂರೈಕೆ ಮಾಡಲಾಗುತ್ತಿದ್ದು, ಕೋವಿಶೀಲ್ಡ್ ಲಸಿಕೆ ತುಂಬಿರುವ ಮೂರು ಟ್ರಕ್ ಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಎಸ್ ಐ ಐ ನಿಂದ ಪುಣೆ ಏರ್ ಪೋರ್ಟ್ ಮೂಲಕ ದೇಶದ 13 ಸ್ಥಳಗಳಿಗೆ ಲಸಿಕೆ ರವಾನೆಯಾಗುತ್ತಿದೆ.

ಒಟ್ಟು 8 ವಿಮಾನಗಳ ಮೂಲಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 13 ನಗರಗಳಿಗೆ ಕೋವಿಶೀಲ್ಡ್ ಲಸಿಕೆ ಸಾಗಿಸಲಾಗುತ್ತಿದೆ. ಕೆಲವೇ ಹೊತ್ತಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋವಿಶೀಲ್ಡ್ ಲಸಿಕೆ ಬಂದು ತಲುಪಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...