alex Certify GOOD NEWS: ರೈಲ್ವೆ ನಿಲ್ದಾಣಗಳಲ್ಲಿ ಚನ್ನಪಟ್ಟಣ ಬೊಂಬೆಗಳ ಪ್ರದರ್ಶನಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ರೈಲ್ವೆ ನಿಲ್ದಾಣಗಳಲ್ಲಿ ಚನ್ನಪಟ್ಟಣ ಬೊಂಬೆಗಳ ಪ್ರದರ್ಶನಕ್ಕೆ ಅವಕಾಶ

ನವದೆಹಲಿ: ಪ್ರಸಿದ್ಧ ಚೆನ್ನಪಟ್ಟಣದ ಬೊಂಬೆಗಳನ್ನು ರೈಲ್ವೆ ನಿಲ್ದಾಣದಲ್ಲಿ ಪ್ರದರ್ಶನಕ್ಕೆ ಇಡಲು ರೈಲ್ವೆ ಇಲಾಖೆಯಿಂದ ಅನುಮತಿ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ರೈಲ್ವೆ ಇಲಾಖೆಯಿಂದ ಚನ್ನಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಇದರಿಂದ ಸ್ಥಳೀಯ ಬೊಂಬೆ ಉತ್ಪಾದನೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಶತಕ ದಾಟಿದ ಪೆಟ್ರೋಲ್​ ದರ..! ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದ ಗ್ರಾಹಕ

ಪಿಯೂಷ್ ಗೋಯಲ್ ಟ್ವೀಟ್ ಗೆ ರಿಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇದು ಭಾರತದ ಸಾಂಪ್ರದಾಯಿಕ ಬೊಂಬೆಗಳ ಪ್ರದರ್ಶನಕ್ಕೆ ಉತ್ತಮ ಕ್ರಮ ಎಂದು ಶ್ಲಾಘಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...