alex Certify ಪ್ರವಾಹದಲ್ಲಿ ಕಣ್ಮರೆಯಾದ ಮಾಲೀಕನಿಗಾಗಿ ಕಾದು ಕುಳಿತ ಶ್ವಾನಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಹದಲ್ಲಿ ಕಣ್ಮರೆಯಾದ ಮಾಲೀಕನಿಗಾಗಿ ಕಾದು ಕುಳಿತ ಶ್ವಾನಗಳು

ಕೆಲ ದಿನಗಳ ಹಿಂದೆ ಕೇರಳದಲ್ಲಿ ಸಂಭವಿಸಿದ ಭಾರಿ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಅನೇಕರು ಕಣ್ಮರೆಯಾಗಿದ್ದಾರೆ.

ಆದರೆ ಈ‌ ರೀತಿ ಕಣ್ಮರೆಯಾದ ಜನರಲ್ಲಿ ಕೆಲವರಿಗೆ ಸಂಬಂಧಿಗಳು ಮಾತ್ರವಲ್ಲ ಶ್ವಾನಗಳು ಕಾಯುತ್ತಿವೆ. ಹೌದು, ಮಹಾಮಳೆಯ ಪ್ರವಾಹದಲ್ಲಿ ಕಾಣೆಯಾಗಿರುವ ವ್ಯಕ್ತಿಗಾಗಿ ಎರಡು ಶ್ವಾನಗಳು ಕಾಯುತ್ತಿವೆ ಅಂತೆ.

ಬಿಳಿ ಹಾಗೂ ಕಂದು ಬಣ್ಣದ ಈ ನಾಯಿಗಳು ಎರಡು ದಿನಗಳಿಂದ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿವೆಯಂತೆ. ಈ ಮೂಲಕ‌ ತಮ್ಮ ಮಾಲೀಕನ ಬರುವಿಕೆಗಾಗಿ ಕಾಯುತ್ತಿವೆ. ಹವಾಮಾನ ಇಲಾಖೆ ಪ್ರಕಾರ ಇನ್ನು ಕೆಲದಿನಗಳ ಕಾಲ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...