alex Certify ನಿರಾಶ್ರಿತನ ಮಾನವೀಯತೆಗೆ ಮಾರುಹೋದ ನೆಟ್ಟಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರಾಶ್ರಿತನ ಮಾನವೀಯತೆಗೆ ಮಾರುಹೋದ ನೆಟ್ಟಿಗರು

ಮಾನವೀಯತೆ ಹಾಗೂ ದಯಾಗುಣ ಅನ್ನೋದು ಜಗತ್ತಲ್ಲಿ ಮರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಮಾನವ ಕುಲದ ಮೇಲಿದೆ. ಆದರೆ ಈಗಿನ ಪ್ರಪಂಚದಲ್ಲಿ ಮಾನವೀಯ ಮೌಲ್ಯ ಮರೆಯಾದಂತಹ ಸಾಕಷ್ಟು ಕತೆಗಳನ್ನ ಕೇಳಿರ್ತೆವೆ.

ಆದರೆ ಐಎಫ್​ಎಸ್​ ಅಧಿಕಾರಿ ಸುಶಾಂತಾ ನಂದಾ ಶೇರ್​ ಮಾಡಿದ ಟ್ವಿಟರ್​ ಪೋಸ್ಟ್​ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

 ಮನೆಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಗೃಹಿಣಿ ಮೇಲೆ ಗ್ಯಾಂಗ್ ರೇಪ್

ಈ ಫೋಟೋದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರಡು ಶ್ವಾನಗಳನ್ನ ಹಾಸಿಗೆಯ ಮೇಲೆ ಮಲಗಿಸಿ ಅವಕ್ಕೆ ಹೊದಿಕೆಯನ್ನೂ ಹೊದಿಸಿದ್ದಾನೆ. ಅಲ್ಲದೇ ಶ್ವಾನಗಳ ಪಕ್ಕ ಆಹಾರವನ್ನೂ ಇಡಲಾಗಿದೆ.

ಈ ಫೋಟೋವನ್ನ ಶೇರ್​ ಮಾಡಿರುವ ಸುಶಾಂತ ನಂದಾ, ಯಾರ ಬಳಿ ಕಡಿಮೆ ಇರುತ್ತದೆಯೋ ಅವರೇ ಹೆಚ್ಚು ಕೊಡುತ್ತಾರೆ ಎಂದು ಶೀರ್ಷಿಕೆ ನೀಡಿದ್ದಾರೆ. ಈ ಫೋಟೋ ಎಲ್ಲಿ ತೆಗೆದಿದ್ದು ಎಂಬ ವಿಚಾರ ತಿಳಿಯದೇ ಹೋದರೂ ಸಹ ಫೋಟೋ ಸಖತ್​ ವೈರಲ್​ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...