alex Certify BIG NEWS: ಕೊರೋನಾ ಬಿಕ್ಕಟ್ಟಿನ ಹೊತ್ತಲ್ಲಿ 5 ನೇ ಬಾರಿಗೆ ಭಾಷಣ ಮಾಡಿದ ಮೋದಿ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಬಿಕ್ಕಟ್ಟಿನ ಹೊತ್ತಲ್ಲಿ 5 ನೇ ಬಾರಿಗೆ ಭಾಷಣ ಮಾಡಿದ ಮೋದಿ ಹೇಳಿದ್ದೇನು ಗೊತ್ತಾ…?

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಾಲ್ಕು ತಿಂಗಳನ್ನು ಕಳೆದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

5ನೇ ಬಾರಿಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು. ಕೊರೋನಾದಿಂದಾಗಿ ಹಲವರು ತಮ್ಮವರನ್ನು ಕಳೆದುಕೊಂಡಿದ್ದಾರೆ. 4 ತಿಂಗಳಿನಿಂದ ಕೊರೋನಾ ವಿರುದ್ಧ ವಿಶ್ವದ ಹೋರಾಟ ನಡೆಯುತ್ತಿದ್ದು ಎಲ್ಲರೂ ಜೀವ ಉಳಿಸಿಕೊಳ್ಳಲು ಯುದ್ಧ ನಡೆಸುವಂತಾಗಿದೆ. 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು 1 ವೈರಸ್ ಜಗತ್ತನ್ನೇ ಕಾಡುತ್ತಿದೆ ಎಂದು ಹೇಳಿದ್ದಾರೆ.

ಜಗತ್ತು ಸಂಕಷ್ಟದಲ್ಲಿದೆ. ನಾವು ಜೀವವನ್ನು ಉಳಿಸಬೇಕು. ಇದರೊಂದಿಗೆ ಮುನ್ನಡೆಯಬೇಕಿದೆ. ಹಿಂದೆಂದೂ ಕಂಡಿರದ ಸಂಕಷ್ಟ ಎದುರಾಗಿದೆ. ಸೋಂಕಿಗೆ ಸೋಲುವುದು, ಹಿಂಜರಿಯುವುದು ಮನುಷ್ಯರಿಗೆ ಇಷ್ಟವಿಲ್ಲ. ಇಂತಹ ಯುದ್ಧದ ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಭವಿಷ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...