alex Certify ಮತ್ತೊಂದು ಮಾನವೀಯ ಕಾರ್ಯದ ಮೂಲಕ ಸುದ್ದಿಯಾದ ಸೋನು ಸೂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಮಾನವೀಯ ಕಾರ್ಯದ ಮೂಲಕ ಸುದ್ದಿಯಾದ ಸೋನು ಸೂದ್

ಕೊರೊನಾ ವೈರಸ್​​ನಿಂದಾಗಿ ಅನೇಕರು ಮನೆಯಲ್ಲೇ ಲಾಕ್​ ಆಗಿದ್ರೆ ಇನ್ನೂ ಕೆಲವರು ತುರ್ತು ಸೇವೆ ಸಲ್ಲಿಸುತ್ತಿದ್ದಾರೆ. ಈ ಎಲ್ಲದರ ನಡುವೆ ಬಾಲಿವುಡ್​ ನಟ ಸೋನುಸೂದ್​​ ವಲಸೆ ಕಾರ್ಮಿಕರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಸೋನು ಸೂದ್​ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಹಾರಿ ವ್ಯಕ್ತಿಯೊಬ್ಬರು ಮೂಳೆ ಶಸ್ತ್ರ ಚಿಕಿತ್ಸೆಗಾಗಿ ಸೋನು ಸೂದ್​ ಬಳಿ ಸಹಾಯಕ್ಕಾಗಿ ಮೊರೆ ಇಟ್ಟಿದ್ದರು. ಅಭಿಮಾನಿಯ ಈ ಕೋರಿಕೆಗೆ ಸ್ಪಂದಿಸಿದ ಸೋನು ಸೂದ್​ ಡಿಸೆಂಬರ್​ 16ರಂದು ಹೈದರಾಬಾದ್​ನಲ್ಲಿ ನಿಮ್ಮ ಮೂಳೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತೆ ಅಂತಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...