alex Certify ಪ್ರಯಾಣಿಕನ ಪ್ರಾಣ ಉಳಿಯಲು ಕಾರಣವಾಯ್ತು RPF ಸಿಬ್ಬಂದಿ ಸಮಯಪ್ರಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕನ ಪ್ರಾಣ ಉಳಿಯಲು ಕಾರಣವಾಯ್ತು RPF ಸಿಬ್ಬಂದಿ ಸಮಯಪ್ರಜ್ಞೆ

ರೈಲ್ವೇ ಪೊಲೀಸ್ ಪಡೆಯ ಪೇದೆಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕರೊಬ್ಬರ ಜೀವ ಉಳಿಸಿದ ಘಟನೆಯೊಂದು ಗೋವಾ ನಿಲ್ದಾಣವೊಂದರಲ್ಲಿ ನಡೆದಿದೆ.

ಘಟನೆಯ ಸಿಸಿಟಿವಿ ಫುಟೇಜ್ ಶೇರ್‌ ಮಾಡಿಕೊಂಡಿರುವ ರೈಲ್ವೇ ಸಚಿವಾಲಯವು ತನ್ನ ಟ್ವಿಟರ್‌ ಖಾತೆಯ ಮೂಲಕ ಪ್ರಯಾಣಿಕರಿಗೆ ಇಂತಹ ಸಾಹಸ ಮಾಡದಂತೆ ವಿನಂತಿ ಮಾಡಿಕೊಂಡಿದೆ.

ತನ್ನ ನಿಜವಾದ ತಂದೆ ಹಿನ್ನಲೆ ತಿಳಿದು ʼಶಾಕ್ʼ​ ಆದ ವೃದ್ಧೆ

ವಾಸ್ಕೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವಾಸ್ಕೋ-ಪಟನಾ ರೈಲು ಏರಲು ಧಾವಂತದಲ್ಲಿ ಓಡಿ ಬಂದ ಪ್ರಯಾಣಿಕ ಈ ಯತ್ನದಲ್ಲಿ ರೈಲು ಹಾಗೂ ಪ್ಲಾಟ್‌ಫಾರಂ ನಡುವಿನ ಜಾಗದಲ್ಲಿ ಬಿದ್ದರು. ಕೂಡಲೇ ಇದನ್ನು ಗಮನಿಸಿದ ಆರ್‌ಪಿಎಫ್‌ ಸಿಬ್ಬಂದಿ ಆತನ ರಕ್ಷಣೆಗೆ ಧಾವಿಸಿ ಆತನ ಜೀವ ಉಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...