alex Certify Shocking: ಮೃತ ಕೊರೊನಾ ಸೋಂಕಿತರ ಹಣವನ್ನೂ ಬಿಡಲಿಲ್ಲ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಮೃತ ಕೊರೊನಾ ಸೋಂಕಿತರ ಹಣವನ್ನೂ ಬಿಡಲಿಲ್ಲ ಖದೀಮರು

ಕೊರೊನಾ ರೋಗಿಗಳನ್ನ ಒಮ್ಮೆ ಆಸ್ಪತ್ರೆಗೆ ಒಳಕ್ಕೆ ಸೇರಿಸಿದ್ರೆ ಮುಗೀತು. ಕುಟುಂಬಸ್ಥರ ಭೇಟಿಗೂ ಅವಕಾಶ ಇರೋದಿಲ್ಲ. ಸೋಂಕು ಹರಡುತ್ತದೆ ಎಂಬ ಕಾರಣಕ್ಕೆ ಆಸ್ಪತ್ರೆ ಸಿಬ್ಬಂದಿಯೇ ಉಪಚಾರ ಮಾಡುತ್ತಾರೆ.

ಆದರೆ ಮಹಾರಾಷ್ಟ್ರದ ನಾಗಪುರದಲ್ಲಿ ಮಾತ್ರ ಬೇಲಿನೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ ಆಸ್ಪತ್ರೆ ಸಿಬ್ಬಂದಿಯೇ ಕೊರೊನಾ ಸೋಂಕಿತರ ಪಾಲಿಗೆ ಸಂಕಷ್ಟ ಪ್ರಾಯರಾಗಿದ್ದಾರೆ.

ಮೃತ ಕೊರೊನಾ ರೋಗಿಗಳಿಗೆ ಸೇರಿದ ಚಿನ್ನಾಭರಣ, ಹಣ ಮಾತ್ರವಲ್ಲದೇ ರೆಮಿಡಿಸಿವರ್​ ಇಂಜೆಕ್ಷನ್​ಗಳನ್ನ ಕದಿಯುತ್ತಿದ್ದ ಇಬ್ಬರು ಆಸ್ಪತ್ರೆ ಸಿಬ್ಬಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸಿಬ್ಬಂದಿಯಿಂದ ವಾಚ್​ಗಳು, ಪರ್ಸ್​ ಹಾಗೂ ಹಣವನ್ನ ವಶಪಡಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...