alex Certify ಯಾವ ವಿದೇಶಿ ನಗರಕ್ಕೂ ಕಮ್ಮಿಯಿಲ್ಲ ಈ ವಾಗ್ಭಟಾನಂದ ಉದ್ಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾವ ವಿದೇಶಿ ನಗರಕ್ಕೂ ಕಮ್ಮಿಯಿಲ್ಲ ಈ ವಾಗ್ಭಟಾನಂದ ಉದ್ಯಾನ

ಇದು ವಿದೇಶದಲ್ಲಿರುವ ಯಾವುದೋ ನಗರವಲ್ಲ. ಕೇರಳ ರಾಜ್ಯದ ಪಟ್ಟಣವೊಂದರಲ್ಲಿ ನಿರ್ಮಾಣಗೊಂಡಿರುವ ಸುಂದರ ಉದ್ಯಾನವನ.

ಕೋಯಿಕ್ಕೋಡ್ ಜಿಲ್ಲೆ ಕರಕ್ಕಾಡ್ ಗ್ರಾಮದಲ್ಲಿ ನಿರ್ಮಿಸಿರುವ ವಾಗ್ಭಟಾನಂದ ಉದ್ಯಾನವನವನ್ನು ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಇತ್ತೀಚೆಗೆ ಸಾರ್ವಜನಿಕ ಬಳಕೆಗೆಂದು ಸಮರ್ಪಣೆ ಮಾಡಿದರು.

ಅದರ ಪೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಂದಕ್ಕಿಂತ ಒಂದು ಅದ್ಭುತ ಎನಿಸುವಷ್ಟು ನಯನ ಮನೋಹರವಾಗಿವೆ.

ಬ್ಯಾಡ್ಮಿಂಟನ್ ಕೋರ್ಟ್, ಜಿಮ್, ಸಾರ್ವಜನಿಕ ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳಿದ್ದು, ಅಂಗವಿಕರು ವೀಲ್ ಚೇರ್ ಮೂಲಕ ಸಾಗಲು ಪ್ರತ್ಯೇಕ ಪಥ, ಅಂಧರಿಗೆ ದಾರಿ ಎಲ್ಲವೂ ಉಂಟು.

ആധുനിക കേരളത്തെ വാർത്തെടുക്കുന്നതില്‍ വലിയ പങ്കു വഹിച്ച നവോത്ഥാന നായകന്മാരില്‍ ഒരാളായ ശ്രീ വാഗ്ഭടാനന്ദ ഗുരുവിന്റെ…

Posted by Kadakampally Surendran on Tuesday, January 5, 2021

ഇന്നലെ വടകരയില്‍ ഉദ്ഘാടനം ചെയ്ത വാഗ്ഭടാനന്ദ പാര്‍ക്കിനെ പറ്റി മികച്ച പ്രതികരണങ്ങളാണ് ലഭിച്ചത്. യൂറോപ്യന്‍ രാജ്യങ്ങളിലെ…

Posted by Kadakampally Surendran on Wednesday, January 6, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...