alex Certify ರಾಮ ಮಂದಿರ ನಿರ್ಮಾಣ ವಿರೋಧಿಗಳಿಂದ ರೈತ ಪ್ರತಿಭಟನೆಗೆ ಕುಮ್ಮಕ್ಕು: ಯೋಗಿ ಆದಿತ್ಯನಾಥ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮ ಮಂದಿರ ನಿರ್ಮಾಣ ವಿರೋಧಿಗಳಿಂದ ರೈತ ಪ್ರತಿಭಟನೆಗೆ ಕುಮ್ಮಕ್ಕು: ಯೋಗಿ ಆದಿತ್ಯನಾಥ್ ಆರೋಪ

ರೈತರನ್ನ ಬಳಸಿಕೊಂಡು ವಿರೋಧ ಪಕ್ಷದವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನ ಪಡ್ತಿದ್ದಾರೆ ಎಂದು ಹೇಳಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ದೇಶದಲ್ಲಿ ರೈತ ಪ್ರತಿಭಟನೆ ನಡೆಯುವುದರಲ್ಲಿ ರಾಮ ಮಂದಿರ ನಿರ್ಮಾಣದ ವಿರೋಧಿಗಳೇ ಕಾರಣ ಎಂಬ ಹೊಸ ಆರೋಪವನ್ನ ಮಾಡಿದ್ದಾರೆ.

ಒಂದೇ ಭಾರತ, ಶ್ರೇಷ್ಟ ಭಾರತ ಸಹಿಸದವರು ಸೇರಿ ಈ ಪ್ರತಿಭಟನೆ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನ ಸಹಿಸದ ಪ್ರತಿಪಕ್ಷದವರು ರೈತರನ್ನ ತಪ್ಪು ದಾರಿಗೆ ಎಳೆಯುವ ಮೂಲಕ ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಅಂತಾ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಕೃಷಿ ಕಾರ್ಯಕ್ರಮದಲ್ಲಿ ಗುಡುಗಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...