alex Certify ಕೇರಳ ಸಿಎಂ ಆಗಿ ಎರಡನೇ ಬಾರಿ ಅಧಿಕಾರಕ್ಕೇರಿದ ಪಿಣರಾಯಿ ವಿಜಯನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳ ಸಿಎಂ ಆಗಿ ಎರಡನೇ ಬಾರಿ ಅಧಿಕಾರಕ್ಕೇರಿದ ಪಿಣರಾಯಿ ವಿಜಯನ್

ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದು, 21 ಶಾಸಕರು ಕೂಡ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.

ತಿರುವನಂತಪುರಂ ಸೆಂಟ್ರಲ್ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಈ ಬಾರಿ ಈ ರಾಜ್ಯದಲ್ಲಿ ಏರಿಕೆಯಾಗಲ್ಲ ಶಾಲಾ ಶುಲ್ಕ

ಇದೇ ವೇಳೆ ಕೆ.ರಾಜನ್, ಆಂಟನಿ ರಾಜು, ರೋಶಿ ಅಗಸ್ಟಿನ್, ಬಾಲಗೋಪಾಲ್, ಆರ್. ಬಿಂದು, ಜೆ.ಚಿಂಜುರಾಣಿ, ಎ.ಕೆ.ಶಶಿಂದ್ರನ್, ಅಹ್ಮದ್ ದೇವರ್ ಕೋವಿಲ್, ಕೆ.ರಾಧಾಕೃಷ್ಣನ್ ಸೇರಿದಂತೆ 21 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...