alex Certify ಅರ್ನಬ್‌ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದ ಶಿವಸೇನೆ ಶಾಸಕನ​ ನಿವಾಸದ ಮೇಲೆ ಇಡಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರ್ನಬ್‌ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದ ಶಿವಸೇನೆ ಶಾಸಕನ​ ನಿವಾಸದ ಮೇಲೆ ಇಡಿ ದಾಳಿ

ಮನಿ ಲ್ಯಾಂಡರಿಂಗ್​ ತನಿಖೆಗೆ ಸಂಬಂಧಿಸಿದಂತೆ ಶಿವಸೇನೆ ಶಾಸಕ ಪ್ರತಾಪ್​ ಸರ್​ನಾಯಕ್​​ ನಿವಾಸ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭದ್ರತಾ ಸೇವೆಗಳ ಕಂಪನಿ ನಡೆಸುತ್ತಿರುವ ಶಾಸಕ ಪ್ರತಾಪ್ ಸರ್​ನಾಯಕ್​ ಒಡೆತನದ ಥಾನೆ ಹಾಗೂ ಮುಂಬೈನ 10 ಸ್ಥಳಗಳಲ್ಲಿ ಹುಡುಕಾಟ ನಡೆಯುತ್ತಿದೆ ಎಂದು ಇಡಿ ನಿರ್ದೇಶಕ ಹೇಳಿದ್ದಾರೆ.

ಶಿವಸೇನೆ ನಾಯಕರಿಗೆ ತೊಂದರೆ ಕೊಡಬೇಕು ಎಂದೇ ಕೇಂದ್ರ ಸರ್ಕಾರ ತನ್ನ ಅಧೀನ ಏಜೆನ್ಸಿಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಆದರೆ ಈ ರೀತಿಯ ಘಟನೆಗಳಿಂದ ನಮ್ಮ ನಾಯಕರು ಇನ್ನಷ್ಟು ಬಲಶಾಲಿಯಾಗುತ್ತಾರೆ ಅಂತಾ ಸೇನಾ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...