alex Certify ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಸದ್ಯಕ್ಕೆ ತಿರುಮಲ ಭೇಟಿ ಮುಂದೂಡುವಂತೆ ಟಿಟಿಡಿ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಸದ್ಯಕ್ಕೆ ತಿರುಮಲ ಭೇಟಿ ಮುಂದೂಡುವಂತೆ ಟಿಟಿಡಿ ಮನವಿ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ಭಾರೀ ಸಂಖ್ಯೆಯ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದಾರೆ.

ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿರುವುದರಿಂದ ಸದ್ಯಕ್ಕೆ ತಿರುಮಲ ಭೇಟಿ ಮುಂದೂಡಬೇಕೆಂದು ಭಕ್ತರಲ್ಲಿ ಟಿಟಿಡಿ ವತಿಯಿಂದ ಮನವಿ ಮಾಡಲಾಗಿದೆ. ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಈ ಬಗ್ಗೆ ಮನವಿ ಮಾಡಿಕೊಂಡಿದ್ದು, ಪ್ರಸ್ತುತ ದೇವರ ದರ್ಶನಕ್ಕೆ 48 ಗಂಟೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ನಂತರ ದೇವಾಲಯಕ್ಕೆ ಬರುವಂತೆ ಮನವಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...