alex Certify BIG BREAKING: ಸಚಿವರನ್ನೇ ಬಲಿ ಪಡೆದ ಕೊರೊನಾ, ಕಮಲ್ ವರುಣ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಚಿವರನ್ನೇ ಬಲಿ ಪಡೆದ ಕೊರೊನಾ, ಕಮಲ್ ವರುಣ್ ನಿಧನ

ಲಖ್ನೋ: ಉತ್ತರಪ್ರದೇಶದ ಸಚಿವರಾದ ಕಮಲ್ ರಾಣಿ ವರುಣ್ ನಿಧನರಾಗಿದ್ದಾರೆ. ಕಳೆದ ತಿಂಗಳು ಕೋವಿಡ್ -19 ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ಸೋಂಕು ತಗಲಿದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಕಮಲ್ ರಾಣಿ ವರುಣ್ ನಿಧನರಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...