alex Certify ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಿದ್ದ ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಿದ್ದ ಯುವಕ ಅರೆಸ್ಟ್

ಮುಂಬೈ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಯುವಕನನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

ಕಮ್ರಾನ್ ಅಮೀನ್ ಖಾನ್ ಬಂಧಿತ ಯುವಕ. ಮುಂಬೈನ ಚುನಾಬತ್ತಿ ಏರಿಯಾದಲ್ಲಿ ವಾಸವಾಗಿರುವ ಕಮ್ರಾನ್ ಸಾಮಾಜಿಕ ಜಾಲತಾಣ ಮೂಲಕ ಉತ್ತರಪ್ರದೇಶದ ಲಖ್ನೋ ಸಹಾಯವಾಣಿಗೆ ಬೆದರಿಕೆ ಸಂದೇಶ ರವಾನಿಸಿದ್ದ.

ಯೋಗಿ ಆದಿತ್ಯನಾಥ್ ಗೆ ಬೆದರಿಕೆ ಹಾಕಿದ್ದ ಹಿನ್ನಲೆಯಲ್ಲಿ ಉತ್ತರಪ್ರದೇಶ ಪೊಲೀಸರು ತನಿಖೆ ನಡೆಸಿದ್ದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ನೆರವಿನೊಂದಿಗೆ ಯುವಕನನ್ನು ಬಂಧಿಸಿದ್ದಾರೆ. ಕಮ್ರಾನ್ ನನ್ನು ಉತ್ತರಪ್ರದೇಶ ಎಸ್.ಟಿ.ಎಫ್. ವಶಕ್ಕೆ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...