alex Certify ಕೊರೊನಾ ವಿರುದ್ದ ಗೆದ್ದರೂ ವಿಧಿಯಾಟದಲ್ಲಿ ಸೋತ ನತದೃಷ್ಟರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವಿರುದ್ದ ಗೆದ್ದರೂ ವಿಧಿಯಾಟದಲ್ಲಿ ಸೋತ ನತದೃಷ್ಟರು

Swarna Palace Vijayawada: Families call for action against ...

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್ ಅಗ್ನಿ ಅವಘಡದಲ್ಲಿ ಮೃತಪಟ್ಟ 10 ರಲ್ಲಿ 8 ಮಂದಿಯ ಕೊರೊನಾ ವರದಿ ನೆಗೆಟೀವ್ ಬಂದಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದರಾದರೂ ವಿಧಿಯಾಟದಲ್ಲಿ ಸೋತರು.

ಸ್ವರ್ಣ ಪ್ಯಾಲೇಸ್ ಹೋಟೆಲ್ ನ್ನು ಕೊರೊನಾ ಚಿಕಿತ್ಸಾ ಕೇಂದ್ರವಾಗಿ ಮಾರ್ಪಾಡು ಮಾಡಲಾಗಿತ್ತು. ಆದರೆ, ಕಡಿಮೆ ರೋಗ ಲಕ್ಷಣ ಹೊಂದಿದವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬಹುತೇಕ ಸೋಂಕಿತರು, ಗುಣಮುಖರಾಗಿ ಬಿಡುಗಡೆ ಹೊಂದಬೇಕಿತ್ತು.

ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿ 10 ಮಂದಿ ಮೃತಪಟ್ಟರು. ಶವಪರೀಕ್ಷೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದ್ದು, 8 ಶವಗಳ ಕೊರೊನಾ ಪರೀಕ್ಷೆ ನೆಗಟೀವ್ ಎಂದು ಬಂದಿದೆ. ಅಂದರೆ, ಆ ಎಂಟೂ ಮಂದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದಿದ್ದರು. ಆದರೆ, ದುರಂತ ನಡೆದು ಬಿಟ್ಟಿತು ಎಂದು ಜಿಲ್ಲಾಧಿಕಾರಿ ಇಮ್ತಿಯಾಜ್ ಬೇಸರ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...