alex Certify ವಿಶ್ವವಿಖ್ಯಾತ `ಮೈಸೂರು ದಸರಾ ಮಹೋತ್ಸವ’ದ `ಆಹ್ವಾನ ಪತ್ರಿಕೆ’ ಬಿಡುಗಡೆ : ಪತ್ರಿಕೆಯಲ್ಲಿದೆ ಸಿಎಂ,ಡಿಸಿಎಂ ಸಂದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿಖ್ಯಾತ `ಮೈಸೂರು ದಸರಾ ಮಹೋತ್ಸವ’ದ `ಆಹ್ವಾನ ಪತ್ರಿಕೆ’ ಬಿಡುಗಡೆ : ಪತ್ರಿಕೆಯಲ್ಲಿದೆ ಸಿಎಂ,ಡಿಸಿಎಂ ಸಂದೇಶ

ಮೈಸೂರು :  ವಿಶ್ವವಿಖ್ಯಾತ ಮೈಸೂರು ದಸರಾ 2023 ಭರ್ಜರಿ ಸಿದ್ಧತೆ ನಡೆದಿದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ನಾಡದೇವತೆ ತಾಯಿ ಚಾಮುಂಡೇಶ್ವರಿ, ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ಆಕರ್ಷಕ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.

ಇಲ್ಲಿದೆ ಮೈಸೂರು ದಸರಾ ಆಹ್ವಾನ ಪತ್ರಿಕೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...