alex Certify BIG NEWS: ಆಡಳಿತಕ್ಕೆ ಮತ್ತೊಂದು ಸರ್ಜರಿ, ಐವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಡಳಿತಕ್ಕೆ ಮತ್ತೊಂದು ಸರ್ಜರಿ, ಐವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೇ 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಇಂದು ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರದಿಂದ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಭಾಸ್ಕರರಾವ್ -ಎಡಿಜಿಪಿ ರೈಲ್ವೆ, ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ, ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ, ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್, ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...