
ದೇವರ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿದ ತೆಂಗಿನಕಾಯಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಮೊಳಕೆ ಬರುವುದಿಲ್ಲ. ಒಂದು ವೇಳೆ ಅದು ಮೊಳಕೆ ಬಂದರೆ ತುಂಬಾ ಒಳ್ಳೆಯದು. ಇದರಿಂದ ಮನೆಯಲ್ಲಿ ಐಶ್ವರ್ಯ, ಸಂಪತ್ತು, ಆರೋಗ್ಯ ವೃದ್ಧಿಯಾಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನೇರವೇರಲಿದೆ. ಸಾಕ್ಷಾತ್ ಮಹಾಲಕ್ಷ್ಮಿ ಆ ಮನೆಯಲ್ಲಿ ನೆಲೆಸಿದ್ದಾಳೆ, ಅವಳ ಕೃಪೆ ನಮಗಾಗಿದೆ ಎಂಬುದನ್ನು ಈ ಮೊಳಕೆ ಸೂಚಿಸುತ್ತದೆ ಎನ್ನಲಾಗಿದೆ.
ಇದರಿಂದ ನೀವು ಅಂದುಕೊಡ ಕಾರ್ಯಗಳು ನೇರವೇರುತ್ತದೆಯಂತೆ. ವಾಹನ ಖರೀದಿ, ಮನೆ ಕಟ್ಟುವುದು, ಸಂತಾನ ಭಾಗ್ಯ, ಮದುವೆ ಕಾರ್ಯಗಳು ಮುಂತಾದ ಕನಸು ನನಸಾಗಲಿದೆ. ಆದರೆ ಪ್ರತಿಷ್ಠಾಪನೆ ಮಾಡಿದ ಈ ತೆಂಗಿನಕಾಯಿಯಲ್ಲಿ ಮೊಳಕೆ ಬಂದರೆ ಅದನ್ನು ಪೂಜಿಸುವಂತಿಲ್ಲ ಬದಲಾಗಿ ಅದನ್ನು ನಿಮ್ಮ ಮನೆಯ ತೋಟದಲ್ಲಿ ನೆಟ್ಟು ಅದನ್ನು ಪೋಷಿಸಿ. ಇದರಿಂದ ಆ ಗಿಡ ಬೆಳವಣಿಗೆ ಹೊಂದಿದ ಹಾಗೇ ನೀವು ಜೀವನದಲ್ಲಿ ಅಭಿವೃದ್ಧಿ ಕಾಣುತ್ತೀರಿ. ಆದರೆ ಅಪ್ಪಿತಪ್ಪಿಯೂ ಇದನ್ನು ನಿಮ್ಮ ಸ್ನೇಹಿತರಿಗೆ, ಕುಟುಂಬದವರಿಗೆ ನೀಡಲು ಹೋಗಬೇಡಿ. ಇದರಿಂದ ನಿಮ್ಮ ಅದೃಷ್ಟ ಬೇರೆಯವರ ಪಾಲಾಗುತ್ತದೆ.
– ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ಜ್ಯೋತಿಷ್ಯ ಪೀಠಂ
ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ – ಪ್ರೇಮ, ದಾಂಪತ್ಯ, ವೈವಾಹಿಕ, ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋಕ್ತವಾದ ಮಾರ್ಗವನ್ನು ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ.
ತಪ್ಪದೆ ಕರೆ ಮಾಡಿ:
ಪಂಡಿತ್ ಕೇಶವ್ ಕೃಷ್ಣ ಭಟ್ (ಜ್ಯೋತಿಷ್ಯ ಶಾಸ್ತ್ರಜ್ಞರು) 8971498358