alex Certify ಮಾಜಿ ಸಚಿವ ಆಂಜನೇಯ ಆಪ್ತರಿಗೆ ಐಟಿ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಮಾಹಿತಿ ಹಿನ್ನೆಲೆ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಆಂಜನೇಯ ಆಪ್ತರಿಗೆ ಐಟಿ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಮಾಹಿತಿ ಹಿನ್ನೆಲೆ ಪರಿಶೀಲನೆ

ಚಿತ್ರದುರ್ಗ: ಮಾಜಿ ಸಚಿವ ಹೆಚ್. ಆಂಜನೇಯ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಡಿಗಟ್ಟೆ ಸುರೇಶ್ ಮತ್ತು ಸಹೋದರ ತಿಪ್ಪೇಸ್ವಾಮಿ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿರುವ ಆಂಜನೇಯ ಆಪ್ತ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್, ಗುತ್ತಿಗೆದಾರ ತಿಪ್ಪೇಸ್ವಾಮಿ ಅವರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ಮೀರಿ ಆಸ್ತಿಗಳಿಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಹುಬ್ಬಳ್ಳಿಯಿಂದ ಆಗಮಿಸಿದ ಐಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...