alex Certify KBC ಯಲ್ಲೂ ಭಾಗವಹಿಸಿದ್ದರು ಭೂಕುಸಿತದಲ್ಲಿ ಬಲಿಯಾದ ವೈದ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KBC ಯಲ್ಲೂ ಭಾಗವಹಿಸಿದ್ದರು ಭೂಕುಸಿತದಲ್ಲಿ ಬಲಿಯಾದ ವೈದ್ಯೆ

Jaipur Doctor Who Lost Her Life to Himachal Landslide Was KBC Contestant

ಹಿಮಾಚಲ ಪ್ರದೇಶದ ಸಂಗಾ ಕಣಿವೆಯಲ್ಲಿ ಭೂಕುಸಿತಕ್ಕೆ ಸಿಲುಕಿ ಮೃತಪಟ್ಟ ಜೈಪುರ ಮೂಲದ ವೈದ್ಯೆ ದೀಪಾ ಶರ್ಮಾರ ಸಾವಿಗೆ ನೆಟ್ಟಿಗ ಸಮುದಾಯ ಕಂಬನಿ ಮಿಡಿದಿದೆ.

ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಭಾಗಿಯಾಗಿದ್ದ ದೀಪಾ ಶರ್ಮಾ, ಅಮಿತಾಭ್ ಬಚ್ಚನ್‌ ನಡೆಸಿಕೊಡುವ ಕೌನ್ ಬನೇಗಾ ಕ್ರೋರ್‌ಪತಿ (ಕೆಬಿಸಿ) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸುವ ಪೋಸ್ಟ್ ಒಂದು ವೈರಲ್ ಆಗಿದೆ. 2019ರಲ್ಲಿ ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಚಿತ್ರಗಳ ಗುಚ್ಛವೊಂದನ್ನು ಶೇರ್‌ ಮಾಡಿಕೊಂಡಿರುವ ದೀಪಾ, 2013ರಲ್ಲಿ ಕೆಬಿಸಿ ಸೀಸನ್‌ 7ರಲ್ಲಿ ಭಾಗವಹಿಸಿ 6,40,000 ರೂಪಾಯಿಗಳನ್ನು ಜಯಿಸಿದ್ದನ್ನು ಸ್ಮರಿಸಿಕೊಂಡಿದ್ದರು.

ಬಂಧನದ ಭೀತಿಯಿಂದ ಜಾಮೀನಿಗೆ ಮೊರೆ ಹೋದ ನಟಿ

ಬಿಗ್‌ಬಿ ಜೊತೆಗೆ ವೇದಿಕೆ ಹಂಚಿಕೊಂಡ ಸಂತಸದ ಕ್ಷಣಗಳನ್ನು ದೀಪಾ ಶೇರ್‌ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...