alex Certify BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್ –ಶ್ರೀನಗರ ಹೆದ್ದಾರಿ ಟೋಲ್ ಬಳಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್ –ಶ್ರೀನಗರ ಹೆದ್ದಾರಿ ಟೋಲ್ ಬಳಿ ಘಟನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾನ್ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.

ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಜಮ್ಮು – ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬಾನ್ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ. ಮೂರರಿಂದ ನಾಲ್ವರು ಭಯೋತ್ಪಾದಕರು ಅಡಗಿರುವ ಶಂಕೆಯಿದ್ದು, ಕಾರ್ಯಾಚರಣೆ ಮುಂದುವರೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...