alex Certify BREAKING NEWS: ಮತ್ತೆ ಭಯೋತ್ಪಾದಕರ ಅಟ್ಟಹಾಸ, ಇಬ್ಬರು ಪೊಲೀಸರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೆ ಭಯೋತ್ಪಾದಕರ ಅಟ್ಟಹಾಸ, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹಮದ್ ಹುತಾತ್ಮರಾಗಿದ್ದಾರೆ.

ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳವನ್ನು ಸುತ್ತುವರೆದ ಭದ್ರತಾ ಸಿಬ್ಬಂದಿ ಭಯೋತ್ಪಾದಕರನ್ನು ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...