alex Certify BIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ

ಶ್ರೀನಗರ: ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

ಥಾತ್ರಿಯಿಂದ ಕಥಾವಾಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಐವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ. ಗಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಮುಖ್ತಿಯಾರ್ ಅಹ್ಮದ್, ರಿಯಾಜ್ ಅಹ್ಮದ್, ಮೊಹಮ್ಮದ್ ರಫಿ, ಇರೀನಾ ಬೇಗಂ ಹಾಗೂ ನಾಲ್ಕು ವರ್ಷದ ಮಗು ಎಂದು ಗುರುತಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...