alex Certify ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿಗೆ ಜನಾರ್ಧನರೆಡ್ಡಿ ಸನ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿಗೆ ಜನಾರ್ಧನರೆಡ್ಡಿ ಸನ್ಮಾನ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಬಳ್ಳಾರಿಯ ಮಂಜಮ್ಮ ಜೋಗತಿ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ದಂಪತಿ ಸನ್ಮಾನಿಸಿದ್ದಾರೆ.

ತಮ್ಮ ನಿವಾಸಕ್ಕೆ ಮಂಜಮ್ಮ ಜೋಗತಿ ಅವರನ್ನು ಕರೆಸಿಕೊಂಡ ಜನಾರ್ದನ ರೆಡ್ಡಿ ಅವರು ಪತ್ನಿ ಅರುಣಾ ಅವರೊಂದಿಗೆ ಸನ್ಮಾನಿಸಿದ್ದಾರೆ. ಈ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಭಾವಿಸುತ್ತೇನೆ. ವಿಜಯನಗರ ಸಾಮ್ರಾಜ್ಯದ ಗತವೈಭವದ ಸಂಭ್ರಮ ಕಂಡ ಬಳ್ಳಾರಿ ಸೀಮೆ ಅನೇಕ ಮಹಾನ್ ಕಲಾವಿದರು, ಸಾಹಿತಿಗಳು, ಬರಹಗಾರರನ್ನು ಕಂಡ ಪುಣ್ಯ ಭೂಮಿಯಾಗಿದೆ ಎಂದು ಹಲವರನ್ನು ಸ್ಮರಿಸಿದ್ದಾರೆ.

ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಳ್ಳಾರಿಯ ಮಂಜಮ್ಮ ಜೋಗತಿ ಅವರಿಗೆ ನಮ್ಮ ಮನೆಯಲ್ಲಿ ಸನ್ಮಾನಿಸಿದ ಅವಿಸ್ಮರಣೀಯ…

Posted by Gali Janardhan Reddy on Saturday, January 30, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...