alex Certify ಕೃಷ್ಣ ಜನ್ಮಾಷ್ಟಮಿಯಂದು ಎರಡು ರಾಶಿಯವರಿಗೆ ಒಲಿಯಲಿದೆ ಅದೃಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷ್ಣ ಜನ್ಮಾಷ್ಟಮಿಯಂದು ಎರಡು ರಾಶಿಯವರಿಗೆ ಒಲಿಯಲಿದೆ ಅದೃಷ್ಟ

ಆಗಸ್ಟ್ 30ರಂದು ಕೃಷ್ಣಜನ್ಮಾಷ್ಟಮಿ ಆಚರಿಸಲಾಗ್ತಿದೆ. ದೇಶದಾದ್ಯಂತ ಕೃಷ್ಣ ಜನ್ಮಾಷ್ಟಮಿ ಆಚರಿಸಲು ತಯಾರಿ ಭರದಿಂದ ಸಾಗಿದೆ. ಭಕ್ತರು ರಾತ್ರಿ ಜಾಗರಣೆ ಮಾಡಿ, ಕೃಷ್ಣನ ಆರಾಧನೆ ಮಾಡಲು ಸಿದ್ಧರಾಗಿದ್ದಾರೆ. ಈ ವರ್ಷ ಜನ್ಮಾಷ್ಟಮಿ ಹಬ್ಬ ವಿಶೇಷವಾಗಿದೆ. ಸೂರ್ಯ ಮತ್ತು ಮಂಗಳನ ಅದ್ಭುತ ಸಂಯೋಜನೆಯಾಗಲಿದೆ. ಈ ದಿನ ಸೂರ್ಯ ಮತ್ತು ಮಂಗಳ ಇಬ್ಬರೂ ಸಿಂಹ ರಾಶಿಯಲ್ಲಿ ಒಟ್ಟಿಗೆ ಸೇರಲಿದ್ದಾರೆ. ಇದ್ರಿಂದಾಗಿ ಎರಡು ರಾಶಿಯವರ ಅದೃಷ್ಟ ಬದಲಾಗಲಿದೆ.

ಈ ಬಾರಿಯ ಕೃಷ್ಣ ಜನ್ಮಾಷ್ಟಮಿ, ವೃಶ್ಚಿಕ ರಾಶಿಯವರಿಗೆ ಶುಭಕರವಾಗಿರಲಿದೆ. ಬಡ್ತಿ ಅಥವಾ ಆರ್ಥಿಕ ಲಾಭವಾಗಲಿದೆ. ಕೆಲಸ ಹುಡುಕುತ್ತಿರುವವರಿಗೆ ಒಳ್ಳೆ ಸುದ್ದಿ ಸಿಗಲಿದೆ. ವಿವಿಧ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಶುಭವಾಗಲಿದೆ. ಕುಟುಂಬದ ಜೊತೆ ಸಮಯ ಕಳೆಯಲಿದ್ದು, ವೈವಾಹಿಕ ಜೀವನ ಶುಭಕರವಾಗಿರಲಿದೆ.

ಮಿಥುನ ರಾಶಿಯವರಿಗೂ ಈ ಬಾರಿ ಶುಭ ಫಲ ಸಿಗಲಿದೆ. ಕುಟುಂಬದಿಂದ ಒಳ್ಳೆಯ ಸುದ್ದಿ ಸಿಗಲಿದೆ. ಆರ್ಥಿಕ ಲಾಭವಾಗಲಿದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ವೈವಾಹಿಕ ಜೀವನ ಶುಭಕರವಾಗಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...