alex Certify BREAKING NEWS: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: ಕಂದಕಕ್ಕೆ ಕಾರ್ ಬಿದ್ದು 7 ಪ್ರವಾಸಿಗರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: ಕಂದಕಕ್ಕೆ ಕಾರ್ ಬಿದ್ದು 7 ಪ್ರವಾಸಿಗರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೊಜಿಲಾ ಪಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಸೋನಾಮಾರ್ಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಜೊಜಿಲಾ ಪಾಸ್ ಬಳಿ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಎಂಟು ಜನರನ್ನು(7 ಪ್ರವಾಸಿಗರು ಮತ್ತು ಒಬ್ಬ ಚಾಲಕ) ಹೊತ್ತೊಯ್ಯುತ್ತಿದ್ದ ವಾಹನವು ರಸ್ತೆಯಿಂದ ಜಾರಿದ ನಂತರ ಆಳವಾದ ಕಮರಿಗೆ ಬಿದ್ದಿದೆ. ನಾಲ್ವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟರೆ, 4 ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಮೃತರು ಕೇರಳದವರು ಎಂದು ಗುರುತಿಸಲಾಗಿದೆ..

ಕಾರ್ ಚಾಲಕ ಏಜಾಜ್ ಅಹ್ಮದ್ ಅವನ್ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ SKIMS ಸೌರಾಗೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...