alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಶಿವಮೊಗ್ಗ: ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಡಿಸೆಂಬರ್ 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 15 ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. ಆಸಕ್ತರು https://forms.gle/9cQCbgUgxTtAUn2u6 ಗೂಗಲ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08182-255294 ಸಂಪರ್ಕಿಸಬಹುದು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...