alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೋ ಸುರಕ್ಷತೆ ಯಶಸ್ವಿ; ಕೆಂಗೇರಿ-ವೈಟ್ ಫೀಲ್ಡ್ ವರೆಗೆ ತಡೆರಹಿತ ಸಂಚಾರ ಶೀಘ್ರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೋ ಸುರಕ್ಷತೆ ಯಶಸ್ವಿ; ಕೆಂಗೇರಿ-ವೈಟ್ ಫೀಲ್ಡ್ ವರೆಗೆ ತಡೆರಹಿತ ಸಂಚಾರ ಶೀಘ್ರ ಆರಂಭ

ಬೆಂಗಳೂರು: ಕೆ.ಆರ್.ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ಹೊಸದಾಗಿ ನಿರ್ಮಿಸಲಾಗಿರುವ ನಮ್ಮ ಮೆಟ್ರೋ ಮಾರ್ಗದಲ್ಲಿ ನಡೆಸಿದ ಸುರಕ್ಷತಾ ಪರೀಕ್ಷೆ ಯಶಸ್ವಿಯಾಗಿದೆ.

ಬಿ.ಎಂ.ಆರ್.ಸಿ.ಎಲ್ ಮೆಟ್ರೋ ಸುರಕ್ಷತಾ ಆಯುಕ್ತರ ನೇತೃತ್ವದ ತಂಡ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆ.ಆರ್.ಪುರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಿ, ಸುರಕ್ಷತೆ ಪರಿಶೀಲನೆ ನಡೆಸಿದ್ದು, ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಸುರಕ್ಷಿತವಾಗಿದೆ ಎಂದು ಘೋಷಿಸಿದ್ದಾರೆ.

ಕೆ.ಆರ್.ಪುರ ಹಾಗೂ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಆಯುಕ್ತರ ತಂಡ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ವೈಟ್ ಫೀಲ್ಡ್ ನಿಲ್ದಾಣದವರೆಗೆ ತಡೆರಹಿತ ಸಂಚಾರ ಕೂಡ ಶೀಘ್ರವೇ ಆರ‍ಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...