alex Certify BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ

ಮಂತ್ರಾಲಯ: ಕೊರೋನಾ ರೂಪಾಂತರಿ ಒಮಿಕ್ರೋನ್ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಅಗತ್ಯವಾದರೆ ಮಾತ್ರ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಒಂದು ವಾರದ ಬೆಳವಣಿಗೆ ನೋಡಿ ಲಾಕ್ ಡೌನ್ ಬಗ್ಗೆ ಸರ್ಕಾರದಿಂದ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜನರಿಗೆ ತೊಂದರೆ ಕೊಡಲು ಲಾಕ್ಡೌನ್ ಮಾಡುವುದಿಲ್ಲ. ಜನರ ಜೀವ ಉಳಿಸಲು ಲಾಕ್ಡೌನ್ ಜಾರಿ ಮಾಡಲಾಗುತ್ತದೆ. ಸುಖಾಸುಮ್ಮನೆ ಲಾಕ್ ಡೌನ್ ಮಾಡುವುದಿಲ್ಲ. ಒಂದು ವಾರದ ಬೆಳವಣಿಗೆ ನೋಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...