alex Certify BREAKING NEWS: ಇವತ್ತೂ ಲಘು ಭೂಕಂಪ, ಆತಂಕದಿಂದ ಹೊರಗೆ ಓಡಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇವತ್ತೂ ಲಘು ಭೂಕಂಪ, ಆತಂಕದಿಂದ ಹೊರಗೆ ಓಡಿದ ಜನ

ಕಲಬುರ್ಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40 ರ ಸುಮಾರಿಗೆ ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ.

ಕಂಪನದಿಂದ ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಗಡಿಕೇಶ್ವರ ಗ್ರಾಮದಲ್ಲಿ ನಿನ್ನೆಯೂ ಕೂಡ ಭೂಕಂಪ ಸಂಭವಿಸಿತ್ತು.

ವಿಜಯಪುರ ಜಿಲ್ಲೆಯ ಹಲವೆಡೆ ನಿನ್ನೆ ಭೂಕಂಪನವಾಗಿದ್ದು, ಪದೇ ಪದೇ ಕಂಪನದಿಂದ ಜನರಲ್ಲಿ ಆತಂಕ ಮೂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...