alex Certify ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ್ ಲೋನ್ ರಿಕವರಿ ಮಾಡ್ತಿದ್ದ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ್ ಲೋನ್ ರಿಕವರಿ ಮಾಡ್ತಿದ್ದ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ತಾಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ.

ಫೈನಾನ್ಸ್ ಲೋನ್ ರಿಕವರಿ ಮಾಡುತ್ತಿದ್ದ ಸಚಿನ್ ಅಂಬಲಗಿ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...