alex Certify BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

1 ಸ್ಟಾರ್​ ರೇಟಿಂಗ್​ ಕೊಟ್ಟ ಗ್ರಾಹಕಿಗೆ ಟ್ವಿಟರ್​ನಲ್ಲೇ ಬಾರ್​ ಮಾಲೀಕನ ಟಾಂಗ್…!

ಆರೋಗ್ಯ ಸಮಸ್ಯೆಯಿಂದ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಚಂದ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಮಮತಾ ಬ್ಯಾನರ್ಜಿ ವೆಡ್ಸ್‌ ಸೋಷಿಯಲಿಸಂ…! ವೈರಲ್‌ ಆಯ್ತು ವಿಶಿಷ್ಟ ವಿವಾಹ ಪತ್ರಿಕೆ

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಶಂಕರ್ ನಾಗ್, ವಿಷ್ಣು ವರ್ಧನ್, ಅಂಬರೀಶ್ ಅವರೊಂದಿಗೆ ಆತ್ಮೀಯ ಒಡನಾಟಹೊಂದಿದ್ದ ಸುರೇಶ್ ಚಂದ್ರ, ಎಸ್. ನಾರಾಯಣ್ ನಿರ್ದೇಶನದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...