alex Certify BUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ

ಬೆಂಗಳೂರು: ಕನ್ನಡ ಭಾಷಾಂತರಕ್ಕಾಗಿ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಕನ್ನಡ ಕಸ್ತೂರಿ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ತಂತ್ರಾಂಶ ಭಾಷಾಂತರಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಇನ್ನು ಆಡಳಿತ ವ್ಯವಸ್ಥೆ ಬಲಪಡಿಸಲು ತಂತಜ್ಞಾನವನ್ನು ಬಲಪಡಿಸಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...