alex Certify ‘ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್’: ವರ್ಷದ ಭವಿಷ್ಯವಾಣಿ ದೇವರಗುಡ್ಡದ ಗೊರವಯ್ಯ ಕಾರಣಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್’: ವರ್ಷದ ಭವಿಷ್ಯವಾಣಿ ದೇವರಗುಡ್ಡದ ಗೊರವಯ್ಯ ಕಾರಣಿಕ

ಹಾವೇರಿ: ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಇದನ್ನು ವರ್ಷದ ಭವಿಷ್ಯವಾಣಿ ಎಂದೇ ಕರೆಯಲಾಗುತ್ತದೆ.

ಶ್ರೀ ಮಾಲತೇಶ ಸ್ವಾಮಿಯ ದಸರಾ ಕಾರಣಿಕೋತ್ಸವದಲ್ಲಿ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ಭವಿಷ್ಯ ನುಡಿದಿದ್ದಾರೆ. ನವರಾತ್ರಿಯಂದು ಒಂಬತ್ತು ದಿನ ಉಪವಾಸವಿರುವ ಗೊರವಯ್ಯ 18 ಅಡಿ ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ.

ಈ ಬಾರಿ ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಅವರು ಭವಿಷ್ಯ ನುಡಿದಿದ್ದು, ಭವಿಷ್ಯ ವಾಣಿ, ಪ್ರಕಾರ ರೈತರಿಗೆ ಒಳ್ಳೆಯ ಬೆಳೆ ಬರಲಿದೆ ಎಂದು ಅರ್ಥೈಸಲಾಗಿದೆ.

ದೇವರ ಗುಡ್ಡದ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್ ಗುರೂಜಿ, ಕಾರಣಿಕ ವಾಣಿಯಂತೆ ಒಳ್ಳೆಯ ಮಳೆಯಾಗುತ್ತದೆ, ರೈತರಿಗೆ ಒಳ್ಳೆಯ ಬೆಳೆ ಬರುತ್ತದೆ. ಅದನ್ನು ತೆಗೆದುಕೊಳ್ಳುವವರಿಗೂ ಒಳ್ಳೆಯದಾಗುತ್ತದೆ. ರಾಜಕೀಯವಾಗಿ ಹೇಳುವುದಾದರೆ ನಾಯಕತ್ವ ಆಕಾಶದತ್ತ ಚಿಗುರುತ್ತದೆ ಎಂದು ವಿಶ್ಲೇಷಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se