alex Certify BREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ ‘ಭವಿಷ್ಯವಾಣಿ’ ದೇವರಗುಡ್ಡ ‘ಕಾರಣಿಕ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ ‘ಭವಿಷ್ಯವಾಣಿ’ ದೇವರಗುಡ್ಡ ‘ಕಾರಣಿಕ’

ಹಾವೇರಿ: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಸುಕ್ಷೇತ್ರ ದೇವರ ಗುಡ್ಡದಲ್ಲಿ ಮಾಲತೇಶ ದೇವರ ಗೊರವಯ್ಯ ಕಾರಣಿಕ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ನಾಗಪ್ಪಜ್ಜ ಉರ್ಮಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ.

ಪ್ರತಿ ವರ್ಷ ದಸರಾ ಹಬ್ಬದ ಆಯುಧ ಪೂಜೆಯೆಂದು ಕಾರಣಿಕ ನುಡಿಯುತ್ತಾರೆ. 9 ದಿನ ಉಪವಾಸ ಇದ್ದು ಗೊರವಯ್ಯ ಕಾರಣಿಕ ನುಡಿಯುತ್ತಾರೆ. ಕಾರಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ಕಾರಣಿಕ ನುಡಿಯನ್ನು ಹಿರಿಯರು ಅರ್ಥೈಸಿ ಮುಂದೆ ಆಗುವುದರ ಬಗ್ಗೆ ತಿಳಿಸುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...