alex Certify ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ: ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ: ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಬಿಸಿ ಗಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಪ್ರಕಟನೆ ಹೊರಡಿಸಿದೆ. ಕರಾವಳಿಯಲ್ಲಿ ಇಂದು ಹಾಗೂ ನಾಳೆ ಫೆ.27ರಂದು ಬಿಸಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Загадка для внимательных: за 8 секунд вам Пятисекундное испытание: поиск пяти звезд в океане цветов Сложная логическая задача: перевести людей через мост за 17 Поиск 5 различий между