alex Certify BIG NEWS: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ; 5 ಲಕ್ಷ ಹಣ ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ; 5 ಲಕ್ಷ ಹಣ ಸುಟ್ಟು ಭಸ್ಮ

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ಶಾಖೆಯ ಎಟಿಎಂ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಮಗಳೂರಿನ ಐಜಿ ರಸ್ತೆಯ ಸಾರಗೋಡು ಆರ್ಕೆಡ್ ಬಳಿ ನಡೆದಿದೆ.

ಬ್ಯಾಂಕ್ ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ, ಎಟಿಎಂ ಯಂತ್ರ ಸೇರಿದಂತೆ ಒಟ್ಟು 15 ಲಕ್ಷ ಮೌಲ್ಯದ ಎಟಿಎಂ ಸಂಪೂರ್ನ ಭಸ್ಮವಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...