alex Certify Karnataka Covid-19 Update : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ‘ಕೊರೊನಾ ಸೋಂಕು’ ಧೃಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Covid-19 Update : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ‘ಕೊರೊನಾ ಸೋಂಕು’ ಧೃಡ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ  ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ 4 ಕ್ಕೇರಿದೆ.

ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು, ಈ ಬೆನ್ನಲ್ಲೇ ಮತ್ತೆ ಮೂವರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...