alex Certify RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಈ ನಡುವೆ ಮುಂದಿನ ಒಂದು ವರಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ವರುಣಾರ್ಭಟ ಹೆಚ್ಚಲಿದೆ.

ಧಾರವಾಡ, ಗದಗ, ಹಾವೇರಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...