alex Certify ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಬಂಪರ್ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸರ್ಕಾರ ಈ ಹಿಂದೆ ಭರವಸೆ ನೀಡಿದಂತೆ ಮೊಬೈಲ್ ಫೋನ್ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಈ ಮೊಬೈಲ್ ಮೂಲಕ ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, ಗರ್ಭಿಣಿಯರು, ಹಾಲೂಣಿಸುವ ತಾಯಂದಿರು, ನವಜಾತ ಶಿಶುಗಳ ಪೋಷಣೆ ಮುಂತಾದ ವಿವರಗಳನ್ನು ಅಪ್ಲೋಡ್ ಮಾಡಲು ಅನುಕೂಲವಾಗಲಿದೆ.

ಅಪೌಷ್ಟಿಕತೆ, ರಕ್ತಹೀನತೆ, ಶಿಶು ಮರಣ ಮತ್ತು ತಾಯಿ ಮರಣ ಪ್ರಮಾಣ ನಿಯಂತ್ರಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ಮೊಬೈಲ್ ನಲ್ಲಿ ಅಪ್ಲೋಡ್ ಮಾಡಲಾದ ವಿವರವನ್ನು ಪರಿಶೀಲಿಸುವ ಮೂಲಕ ಅಗತ್ಯವಿದ್ದವರಿಗೆ ನೆರವು ನೀಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...