alex Certify ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಯರಗೇರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ

ವ್ಯಕ್ತಿಯ ನೀಚ ಕೃತ್ಯದಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...