alex Certify ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್ ಎಂದ ಹೆಚ್.ಡಿ. ರೇವಣ್ಣ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್ ಎಂದ ಹೆಚ್.ಡಿ. ರೇವಣ್ಣ..!

ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಈ ವಿಚಾರವಾಗಿ ಹಾಸನದಲ್ಲಿ ಇಂದು ಹೆಚ್.ಡಿ. ರೇವಣ್ಣ ಮಾತನಾಡಿದ್ದು, ಬಿಜೆಪಿ ನಾಯಕರ ವಿರುದ್ದ ಕಿಡಿ ಕಾರಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆ ಹೊಸ್ತಿಲಲ್ಲಿ ಈ ರೀತಿಯಾಗಿ ಅರವಿಂದ ಲಿಂಬಾವಳಿ ಸುಳ್ಳು ಹೇಳುವುದು ಸರಿಯಲ್ಲ. ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್. ಇಂತವರಿಂದಲೇ ಬಿಜೆಪಿ ಮರ್ಯಾದೆ ಕಳೆದುಕೊಳ್ಳುತ್ತಿದೆ. ಇಂತಹ ಸುಳ್ಳು ಪ್ರಚಾರಗಳನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿ ಜೊತೆ ಜೆಡಿಎಸ್ ಒಪ್ಪಂದ ಮಾಡಿಕೊಂಡಿಲ್ಲ. ಹಾಗೇನಾದರು ಆದರೆ ನಾನು ರಾಜಕೀಯ ನಿವೃತ್ತಿ ಹೊಂದುವೆ ಎಂದು ಹೇಳಿದ್ದಾರೆ. ನಾವು ಯಾವ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದಿದ್ದಾರೆ. ಅಲ್ಲದೆ ಕೂಡಲೇ ಅರವಿಂದ ಲಿಂಬಾವಳಿ ಕ್ಷಮೆಯಾಚನೆ ಮಾಡಬೇಕು ಅಂತಲೂ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...