alex Certify ಆಕ್ಸಿಜನ್ ಕೊರತೆ ಹೆಚ್ಚುತ್ತಿದ್ದರೂ ಸರ್ಕಾರ ‘ಆಲ್ ಇಸ್ ವೆಲ್’ ಎಂಬ ಭ್ರಮೆ ಮೂಡಿಸುತ್ತಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ಸಿಜನ್ ಕೊರತೆ ಹೆಚ್ಚುತ್ತಿದ್ದರೂ ಸರ್ಕಾರ ‘ಆಲ್ ಇಸ್ ವೆಲ್’ ಎಂಬ ಭ್ರಮೆ ಮೂಡಿಸುತ್ತಿದೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಆಕ್ಸಿಜನ್ ಕೊರತೆ ಕೂಡ ಹೆಚ್ಚುತ್ತಿದೆ ರೋಗಿಗಳು ಸಾಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ವೈದ್ಯಕೀಯ ಸೌಲಭ್ಯದ ಕೊರತೆ ದಿನೇ ದಿನೇ ಹೆಚ್ಚಾಗುತ್ತಿದೆ. ಅತ್ತ ಬಿಜೆಪಿ ಸರ್ಕಾರ ’ಆಲ್ ಇಸ್ ವೆಲ್’ ಎಂಬ ಭ್ರಮೆ ಮೂಡಿಸುತ್ತಿದೆ. ರಾಜ್ಯದ ಜನರನ್ನ ಕತ್ತಲಲ್ಲಿಟ್ಟು ಆಗಿಂದಾಗೆ ಆದೇಶ ಮಾಡುವ ಸರ್ಕಾರ, ಕನಿಷ್ಠ ಶಾಸಕರಿಗಾದರೂ ಆಕ್ಸಿಜನ್ ಸೇರಿದಂತೆ ವ್ಯವಸ್ಥೆ ಹಾಗೂ ಲಭ್ಯತೆಯ ಮಾಹಿತಿ ನೀಡಲಿ ಎಂದು ಆಗ್ರಹಿಸಿದ್ದಾರೆ.

ಆಸ್ಪತ್ರೆಗಳಿಗೆ ಬರಬೇಡಿ ಮನೆಯಲ್ಲೇ ಐಸೋಲೇಟ್ ಆಗಿ ಎಂದ ಆರೋಗ್ಯ ಸಚಿವ ಸುಧಾಕರ್

ಕ್ಷೇತ್ರದ ಜನರ ಬಗ್ಗೆ ನಮಗೆ ಕಾಳಜಿ ಕಳಕಳಿ ಇದೆ. ವಿರೋಧ ಪಕ್ಷಗಳಿಗಲ್ಲದಿದ್ದರೂ ಜನರಿಗಾಗಿ ಜನ ಪ್ರತಿನಿಧಿಗಳ ಜೊತೆ ಸರ್ಕಾರ ಮಾಹಿತಿ ಹಂಚಿಕೊಳ್ಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...