alex Certify ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿದ್ದ ಪತ್ರಕರ್ತರ ನಿಯೋಗದ ಮನವಿಗೆ ಸಿಎಂ ಕೂಡಲೇ ಸ್ಪಂದಿಸಿ, ಆದೇಶಿಸಿದ್ದಾರೆ.

ಪತ್ರಕರ್ತರಾದ ಸೋಮಶೇಖರ್ ಯಡವಟ್ಟಿ, ವೀ.ಸಿ.ಹಿರೇಮಠ, ಕೆ.ಎಂ.ಹಾಲಪ್ಪ, ಪರ್ವತಯ್ಯಸ್ವಾಮಿ, ಎಸ್.ಎಚ್.ಜಯಣ್ಣ, ಬಿ.ಎಂ.ತ್ರಿಮೂರ್ತಿ ಅವರ ಕುಟುಂಬಕ್ಕೆ ಸೌಲಭ್ಯ ದೊರೆಯಲಿದೆ.

ಹಿರಿಯ ಪತ್ರಕರ್ತರಾದ ನ.ವಿನಯ್ (ಟಿವಿ 9), ಚಿದಾನಂದ ಪಟೇಲ್ (ಟಿವಿ 18) ಮತ್ತಿತರರು ನಿಯೋಗದಲ್ಲಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...