alex Certify ಆಸ್ಪತ್ರೆಗೆ ದಾಖಲಾದ ನಟ ಶರಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ದಾಖಲಾದ ನಟ ಶರಣ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶರಣ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಿನಗಳಿಂದ ಶರಣ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಇದೀಗ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶರಣ್ ತಮ್ಮ ಹೊಸ ಸಿನಿಮಾ ಅವತಾರ ಪುರುಷ ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದರು. ಚಿತ್ರೀಕರಣದ ವೇಳೆಯೇ ಅವರಿಗೆ ಅನಾರೋಗ್ಯ ಎದುರಾಗಿದೆ. ತೀವ್ರ ಹೊಟ್ಟೆನೋವಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...