alex Certify ಎಂಟಿಆರ್‌ ನಲ್ಲಿ ಉಪಹಾರ ಸವಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಟಿಆರ್‌ ನಲ್ಲಿ ಉಪಹಾರ ಸವಿದ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಕೆಲ ಕಾಲ ಅಧಿಕಾರದ ಜಂಜಾಟದಿಂದ ಕೊಂಚ ರಿಲ್ಯಾಕ್ಸ್‌ ಆಗಿದ್ದಾರೆ. ಹೀಗಾಗಿ ಇಂದು ಬೆಳಿಗ್ಗೆ ಎಂಟಿಆರ್‌ ಗೆ ತೆರಳಿ ಉಪಹಾರ ಸೇವಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಆರ್.‌ ಅಶೋಕ್‌, ಸಂಸದ ತೇಜಸ್ವಿ ಸೂರ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್‌ ಗೌಡ ಪಾಟೀಲ್‌ ಯಡಿಯೂರಪ್ಪನವರಿಗೆ ಸಾಥ್‌ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಲಾಕ್‌ ಡೌನ್‌ ಸಡಿಲಿಕೆ ಮಾಡಿರುವ ಕಾರಣ ಸೋಮವಾರದಿಂದ ಹೋಟೆಲ್‌ ಆರಂಭಕ್ಕೆ ಅವಕಾಶ ಕಲ್ಪಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...